22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಆ.8 ರಂದು ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ

ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕರು ಪ್ರಥಮ ಸ್ಥಾನ ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya
error: Content is protected !!