23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಆ.8 ರಂದು ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ

ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕರು ಪ್ರಥಮ ಸ್ಥಾನ ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya
error: Content is protected !!