September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ ಇದರ ನೇತೃತ್ವದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆ. 08 ರಂದು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿತು.

ದುರ್ಗಾ ಪ್ರಸಾದ್ ಕೆ ಕೆಮ್ಮಣ್ಣಾಯ ಗಿರೀಶ್ ಬಾರಿತ್ತಾಯ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಡಳಿತ ಮೋಕ್ತೆಸರರು, ಅಸ್ರಣ್ಣರು, ದೇವಸ್ಥಾನ, ಮಹಿಳಾ ಸಮಿತಿ ಭಜನಾ ಮಂಡಳಿಯ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಸರ್ವ- ಸದಸ್ಯರು ಹಾಗೂ ಊರ ಭಕಕ್ತಾಭಿಮಾನಿಗಳು ಭಾಗವಹಿಸಿದ್ದರು.

Related posts

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!