March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya
error: Content is protected !!