July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya
error: Content is protected !!