September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಬೆಳ್ತಂಗಡಿಯ ಶ್ರೀ ರಾಘವೇಂದ್ರ ಮಠದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಸುಲ್ಕೇರಿಮೊಗ್ರು ನಿವಾಸಿ ಬಾಲಮ್ಮ ನಿಧನ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya
error: Content is protected !!