July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 12 ವಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ತಂಡಗಳು ಈಗಾಗಲೇ ರಚನೆಯಾಗಿದ್ದು ಆ.7 ರಂದು ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪ್ರಿಯ ಆಗ್ನೇಸ್ ಹಾಗೂ ಅಭಿವೃದ್ಧಿ ಯೋಜನಾಧಿಕಾರಿಗಳು ಹಿರಿಯ ವಿದ್ಯಾರ್ಥಿಗಳ ತಂಡದ ರಚನೆ ಮಹತ್ವ ಮಕ್ಕಳ ಸರ್ವತೋಮುಖ ಬೆಳವಣಿಗೆ ಅಂಗನವಾಡಿ ಕೇಂದ್ರದ ಭದ್ರ ಬುನಾದಿಯಾಗಿದೆ. ಅಂಗನವಾಡಿಯ ಅಭಿವೃದ್ಧಿಗೆ ಇಲಾಖೆಯ ಸಹಕಾರದೊಂದಿಗೆ ಹಿರಿಯ ವಿದ್ಯಾರ್ಥಿಗಳ ತಂಡದ ಸಹಕಾರ ಅತ್ಯಗತ್ಯವಾಗಿದೆ ಅಂಗನವಾಡಿ ಉಳಿವಿಕೆಗೆ ಹಿರಿಯ ವಿದ್ಯಾರ್ಥಿಗಳ ತಂಡ ಬಲವಾಗಿ ನಿಲ್ಲಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಸಂದೀಪ್ ರವರ ಕಾರ್ಯಕ್ರಮದ ಉದ್ಘಾಟಕರಾಗಿ ಹಿರಿಯ ವಿದ್ಯಾರ್ಥಿಗಳು ಅಂಗನವಾಡಿ ಅಭಿವೃದ್ಧಿಗೆ ಕೊಡುಗೆಗಳನ್ನು ನೀಡಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀಮತಿ ವಾಣಿಶ್ರೀ ಹಿರಿಯ ಮೇಲ್ವಿಚಾರಕಿ ಸ್ವಾಗತಿಸಿದರು. ಶ್ರೀಮತಿ ಸುಮನ ಮೇಲ್ವಿಚಾರಕಿ ಪ್ರಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಅನ್ನಪೂರ್ಣ ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿದರು. ಕು.ಲಲಿತ ಮೇಲ್ವಿಚಾರಕಿ ಆಟದ ಮೂಲಕ ವಿದ್ಯಾರ್ಥಿಗಳನ್ನು ಪರಿಚಯ ಮಾಡಿಸಿದರು. ಶ್ರೀಮತಿ ಗುಲಾಬಿ ಮೇಲ್ವಿಚಾರಕಿ ವಂದಿಸಿದರು.

Related posts

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya
error: Content is protected !!