32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ.

ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ ಮಾಡದೆ ಬೋಳಿಯಾರ್ ನಿಂದ ಮುಳಿಕ್ಕರ್ ಆಗಿ ಪುದುವೆಟ್ಟು ಕಡೆ ತೆರಲಿದೆ ಎನ್ನಲಾಗಿದೆ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya
error: Content is protected !!