25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ.

ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ ಮಾಡದೆ ಬೋಳಿಯಾರ್ ನಿಂದ ಮುಳಿಕ್ಕರ್ ಆಗಿ ಪುದುವೆಟ್ಟು ಕಡೆ ತೆರಲಿದೆ ಎನ್ನಲಾಗಿದೆ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya
error: Content is protected !!