July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ, ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಆಶ್ರಯದಲ್ಲಿ ನೆಲ್ಯಾಡಿಯ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಕಾರ್ಯಕ್ರಮ ಆ.8 ರಂದು ನಡೆಯಿತು.

ಬೆಳ್ತಂಗಡಿಯ ಧಾರ್ಮಿಕ ಮುಖಂಡ,ಬೆಂಗಳೂರು ಉದ್ಯಮಿ, ದಾನಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಅವರ ಧರ್ಮಪತ್ನಿ ತಾರಾ ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು ಇವರು ಪ್ರಸಾದ ರೂಪದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸೀರೆ ದಾನ ಮಾಡಿ ಶುಭ ಕೋರಿದರು.

ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಡಾ | ಗೀತಾ ಕುಮಾರಿ ಟಿ. ಧಾರ್ಮಿಕ ಉಪನ್ಯಾಸ ನೀಡಿದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆ ವೈದ್ಯ ಡಾ | ಶಮಂತ್‌ ವೈ.ಕೆ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯ ಸ್ಕೂಲ್ ಕೌನ್ಸಿಲ‌ರ್ ನಿವೇದಿತಾ ಪ್ರಸನ್ನ ಹಾಜರಿದ್ದರು.

Related posts

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!