22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ವೈಯಕ್ತಿಕ ಅಭಿವೃದ್ಧಿ (Institute for Individual Development) ಸಂಸ್ಥೆಯ ನಿರ್ದೇಶಕರಾದ ಪ್ರೊ. ರೊನಾಲ್ಡ್ ಪಿಂಟೋ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ಭವಿಷ್ಯದ ನಿರ್ಧಾರ ಕೈಗೊಳ್ಳುವ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜೆ ಸ್ವಾಗತಿಸಿ ವಿದ್ಯಾರ್ಥಿನಿ ಸ್ನೇಹಲ್ ವಂದಿಸಿದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya
error: Content is protected !!