22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ವೈಯಕ್ತಿಕ ಅಭಿವೃದ್ಧಿ (Institute for Individual Development) ಸಂಸ್ಥೆಯ ನಿರ್ದೇಶಕರಾದ ಪ್ರೊ. ರೊನಾಲ್ಡ್ ಪಿಂಟೋ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ಭವಿಷ್ಯದ ನಿರ್ಧಾರ ಕೈಗೊಳ್ಳುವ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜೆ ಸ್ವಾಗತಿಸಿ ವಿದ್ಯಾರ್ಥಿನಿ ಸ್ನೇಹಲ್ ವಂದಿಸಿದರು.

Related posts

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!