23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

ಉಜಿರೆ ಶ್ರೀ ಧ. ಮಂ.ಮ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಶ್ರೀ ಧ. ಮಂ. ಕಾಲೇಜು,ಉಜಿರೆ ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಡಾ. ಮೋಹನ್ ನಾರಾಯಣ ಹಾಗೂ ಶ್ರೀಮತಿ ಪೂರ್ಣಿಮಾರವರು ಮಾಹಿತಿ ನೀಡಿದರು.

ತಮ್ಮ ಮನೆಯಲ್ಲಿ ಅಳವಡಿಸಿರುವ ಮಳೆ ಕೊಯ್ಲು, ಮಳೆ ನೀರಿನ ಸ್ವಚ್ಛತೆ, ಸೋಲಾರ್ ದೀಪ, ನೀರಿನ ಶೇಖರಣೆ ಮುಂತಾದುವುಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಗಳೊಂದಿಗೆ ವಿವರಿಸಿದರು.


ಎನ್ ಎಸ್ ಎಸ್ ಸಲಹಾ ಸಮಿತಿ ಸದಸ್ಯ ನಾಗರಾಜ್ ಭಂಡಾರಿ, ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಉಪಸ್ಥಿತರಿದ್ದರು. ಸ್ವಯಂ ಸೇವಕ ಸಂದೀಪ್ ಸ್ವಾಗತಿಸಿ ವಂದಿಸಿದರು

Related posts

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya
error: Content is protected !!