23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೂ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್ ರವರನ್ನು ಮಂಗಳೂರು ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಯೋಜಿಸಿದ ಇಂಡಿಯನ್ ಆರ್ಥೋಪೆಡಿಕ್ ಅಸೋಸಿಯೇಷನ್ ಮೂಳೆ ಮತ್ತು ಕೀಲು ದುರ್ಬಲತೆ – 2025 ಕಾರ್ಯಕ್ರಮದಲ್ಲಿ IOA ಸುವರ್ಣ ಸಾಧಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದ್ದಾರೆ.

ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಚೇತನ್ ಶೆಟ್ಟಿ, ಪ್ರೊಫೆಸರ್ ಮತ್ತು HOD, ಡಿಪಾರ್ಟ್ಮೆಂಟ್ ಆಫ್ ಆರ್ಥೋಪೆಡಿಕ್ ಡಾ. ಆತ್ಮಾನಂದ ಹೆಗ್ಡೆ, ಅಸೋಸಿಯೇಟ್ ಪ್ರೊಫೆಸರ್ ಮತ್ತು ಸ್ಪೈನ್ ಸರ್ಜನ್ ಡಾ. ಈಶ್ವರಕೀರ್ತಿ ಸಿ, ಸ್ಪೈನ್ ಸರ್ಜನ್ ಡಾ. ವೈಶಾಕ್ ಭಟ್, ಅಸಿಸ್ಟೆಂಟ್ ಪ್ರೊಫೆಸರ್ ಡಾ. ಕೀರ್ತನ್ ರಂಗ ನಾಯಕ್ ರವರು ಉಪಸ್ಥಿತರಿದ್ದರು.

Related posts

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya
error: Content is protected !!