37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2025 ನೇ ಸಾಲಿನಲ್ಲಿ ನಡೆಯಲಿರುವ ಈದ್ ಮಿಲಾದ್ ಕಾರ್ಯಕ್ರಮದ ಜಮಾಅತ್ ಸಭೆಯು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ರವರ ನೇತೃತ್ವದಲ್ಲಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಪೆಲತ್ತಲಿಕೆ ರವರ ಅಧ್ಯಕ್ಷತೆಯಲ್ಲಿ ಜಮಾಅತರ ಉಪಸ್ಥಿತಿಯಲ್ಲಿ 2025 ನೇ ಸಾಲಿನ ಈದ್ ಮೀಲಾದ್ ಕಾರ್ಯಕ್ರಮವನ್ನು ಆಚರಿಸುವರೇ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಜಿ ಡಿ ಅಶ್ರಫ್ , ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಶರೀಫ್ ಜಿ ಕೋಶಾಧಿಕಾರಿಯಾಗಿ ಇರ್ಫಾನ್ ಎಸ್, ಉಪಾದ್ಯಕ್ಷರುಗಳಾಗಿ ಬಿ ಐ ಮಹಮ್ಮದ್ ಹನೀಫ್, ಕೆ.ಪಿ ರಫೀಕ್, ಜತೆ ಕಾರ್ಯದರ್ಶಿಗಳಾಗಿ ಸೈಪುಲ್ಲ ಎಚ್ ಎಸ್, ಫಯಾಝುದ್ದೀನ್ ಕೆ.ಎಂ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಖತೀಬ್ ಮಹಮ್ಮದ್ ಮಿಸ್‌ಬಾಹಿ, ಹಾಜಿ ಅಬೂಬಕ್ಕರ್, ಸದರ್ ಅಬೂಬಕ್ಕರ್ ಸಿದ್ದೀಕ್ ಮುಈನಿ, ಅಬ್ದುಲ್ಲ ಕುಂಙ ದಾರಿಮಿ,ಪಿ.ಎಸ್ ಮಹಮ್ಮದ್ ಮದನಿ, ಮಹಮ್ಮದ್ ಹನೀಫ್ ಮಿಸ್ಬಾಹಿ,ಅಬ್ದುಲ್ ಕರೀಮ್ ಗೇರುಕಟ್ಟೆ
ಹಾಗೂ ಸದಸ್ಯರುಗಳಾಗಿ ಹಮೀದ್ ಜಿ ಡಿ,ಮನ್ಸೂರ್ ಜಿ, ಸಾಹುಲ್ ಹಮೀದ್ ಮುಳ್ಳ ಗುಡ್ಡೆ, ಸಿದ್ದೀಕ್ ಜಿ.ಎಚ್, ನೌಷದ್ ಗೇರುಕಟ್ಟೆ, ಮುಸ್ತಫ ಬಟ್ಟೆಮಾರು, ಅಶ್ರಫ್ ಪದಗೋಳಿ, ಅಶ್ರಫ್ ಬಟ್ಟೆಮಾರು, ಉಮ್ಮರ್ ಜಿ.ಎ,ಹನೀಫ್ ಕೆ.ಎಂ.ಆಯ್ಕೆಯಾದರು.

Related posts

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!