23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2025 ನೇ ಸಾಲಿನಲ್ಲಿ ನಡೆಯಲಿರುವ ಈದ್ ಮಿಲಾದ್ ಕಾರ್ಯಕ್ರಮದ ಜಮಾಅತ್ ಸಭೆಯು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ರವರ ನೇತೃತ್ವದಲ್ಲಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಪೆಲತ್ತಲಿಕೆ ರವರ ಅಧ್ಯಕ್ಷತೆಯಲ್ಲಿ ಜಮಾಅತರ ಉಪಸ್ಥಿತಿಯಲ್ಲಿ 2025 ನೇ ಸಾಲಿನ ಈದ್ ಮೀಲಾದ್ ಕಾರ್ಯಕ್ರಮವನ್ನು ಆಚರಿಸುವರೇ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಜಿ ಡಿ ಅಶ್ರಫ್ , ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಶರೀಫ್ ಜಿ ಕೋಶಾಧಿಕಾರಿಯಾಗಿ ಇರ್ಫಾನ್ ಎಸ್, ಉಪಾದ್ಯಕ್ಷರುಗಳಾಗಿ ಬಿ ಐ ಮಹಮ್ಮದ್ ಹನೀಫ್, ಕೆ.ಪಿ ರಫೀಕ್, ಜತೆ ಕಾರ್ಯದರ್ಶಿಗಳಾಗಿ ಸೈಪುಲ್ಲ ಎಚ್ ಎಸ್, ಫಯಾಝುದ್ದೀನ್ ಕೆ.ಎಂ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಖತೀಬ್ ಮಹಮ್ಮದ್ ಮಿಸ್‌ಬಾಹಿ, ಹಾಜಿ ಅಬೂಬಕ್ಕರ್, ಸದರ್ ಅಬೂಬಕ್ಕರ್ ಸಿದ್ದೀಕ್ ಮುಈನಿ, ಅಬ್ದುಲ್ಲ ಕುಂಙ ದಾರಿಮಿ,ಪಿ.ಎಸ್ ಮಹಮ್ಮದ್ ಮದನಿ, ಮಹಮ್ಮದ್ ಹನೀಫ್ ಮಿಸ್ಬಾಹಿ,ಅಬ್ದುಲ್ ಕರೀಮ್ ಗೇರುಕಟ್ಟೆ
ಹಾಗೂ ಸದಸ್ಯರುಗಳಾಗಿ ಹಮೀದ್ ಜಿ ಡಿ,ಮನ್ಸೂರ್ ಜಿ, ಸಾಹುಲ್ ಹಮೀದ್ ಮುಳ್ಳ ಗುಡ್ಡೆ, ಸಿದ್ದೀಕ್ ಜಿ.ಎಚ್, ನೌಷದ್ ಗೇರುಕಟ್ಟೆ, ಮುಸ್ತಫ ಬಟ್ಟೆಮಾರು, ಅಶ್ರಫ್ ಪದಗೋಳಿ, ಅಶ್ರಫ್ ಬಟ್ಟೆಮಾರು, ಉಮ್ಮರ್ ಜಿ.ಎ,ಹನೀಫ್ ಕೆ.ಎಂ.ಆಯ್ಕೆಯಾದರು.

Related posts

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!