July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2025 ನೇ ಸಾಲಿನಲ್ಲಿ ನಡೆಯಲಿರುವ ಈದ್ ಮಿಲಾದ್ ಕಾರ್ಯಕ್ರಮದ ಜಮಾಅತ್ ಸಭೆಯು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ರವರ ನೇತೃತ್ವದಲ್ಲಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಪೆಲತ್ತಲಿಕೆ ರವರ ಅಧ್ಯಕ್ಷತೆಯಲ್ಲಿ ಜಮಾಅತರ ಉಪಸ್ಥಿತಿಯಲ್ಲಿ 2025 ನೇ ಸಾಲಿನ ಈದ್ ಮೀಲಾದ್ ಕಾರ್ಯಕ್ರಮವನ್ನು ಆಚರಿಸುವರೇ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಜಿ ಡಿ ಅಶ್ರಫ್ , ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಶರೀಫ್ ಜಿ ಕೋಶಾಧಿಕಾರಿಯಾಗಿ ಇರ್ಫಾನ್ ಎಸ್, ಉಪಾದ್ಯಕ್ಷರುಗಳಾಗಿ ಬಿ ಐ ಮಹಮ್ಮದ್ ಹನೀಫ್, ಕೆ.ಪಿ ರಫೀಕ್, ಜತೆ ಕಾರ್ಯದರ್ಶಿಗಳಾಗಿ ಸೈಪುಲ್ಲ ಎಚ್ ಎಸ್, ಫಯಾಝುದ್ದೀನ್ ಕೆ.ಎಂ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಖತೀಬ್ ಮಹಮ್ಮದ್ ಮಿಸ್‌ಬಾಹಿ, ಹಾಜಿ ಅಬೂಬಕ್ಕರ್, ಸದರ್ ಅಬೂಬಕ್ಕರ್ ಸಿದ್ದೀಕ್ ಮುಈನಿ, ಅಬ್ದುಲ್ಲ ಕುಂಙ ದಾರಿಮಿ,ಪಿ.ಎಸ್ ಮಹಮ್ಮದ್ ಮದನಿ, ಮಹಮ್ಮದ್ ಹನೀಫ್ ಮಿಸ್ಬಾಹಿ,ಅಬ್ದುಲ್ ಕರೀಮ್ ಗೇರುಕಟ್ಟೆ
ಹಾಗೂ ಸದಸ್ಯರುಗಳಾಗಿ ಹಮೀದ್ ಜಿ ಡಿ,ಮನ್ಸೂರ್ ಜಿ, ಸಾಹುಲ್ ಹಮೀದ್ ಮುಳ್ಳ ಗುಡ್ಡೆ, ಸಿದ್ದೀಕ್ ಜಿ.ಎಚ್, ನೌಷದ್ ಗೇರುಕಟ್ಟೆ, ಮುಸ್ತಫ ಬಟ್ಟೆಮಾರು, ಅಶ್ರಫ್ ಪದಗೋಳಿ, ಅಶ್ರಫ್ ಬಟ್ಟೆಮಾರು, ಉಮ್ಮರ್ ಜಿ.ಎ,ಹನೀಫ್ ಕೆ.ಎಂ.ಆಯ್ಕೆಯಾದರು.

Related posts

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!