22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವಲಯ 15ರ ಪ್ರಾಂತ್ಯ E ಯ ವಲಯ ಉಪಾಧ್ಯಕ್ಷ ಸುಹಾಸ್ ಎ.ಪಿಎಸ್ ಮರಿಕೆಯವರು LAV (LO Assistance visit) ಕಾರ್ಯಕ್ರಮವನ್ನು ಸಂತ ಜಾನರ ಹಿ ಪ್ರಾ ಶಾಲೆ ಕೌಕ್ರಾಡಿಯಲ್ಲಿ ಆ.6ರಂದು ನಡೆಯಿತು.

ಈ ಸಂದರ್ಭದಲ್ಲಿ ಅವರು ಘಟಕದಲ್ಲಿ ಇದುವರೆಗೆ ನಡೆದ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದರು ಹಾಗೂ ಮುಂದೆ ನಡೆಸಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಲಯ ಉಪಾಧ್ಯಕ್ಷ ಆಯುಷ್ ಜೈನ್ ಸಭೆಗೆ ಪರಿಚಯಿಸಿದರು.

ಜೆಸಿ ಧನುಷ್ ಮತ್ತು ಜೇಸಿಂತಾ ಡೆಸೋಜಾ ಕಾರ್ಯಕ್ರಮದ ಕುರಿತು ಅನಿಸಿಕೆ ಹೇಳಿದರು. ಮಾರ್ಗದರ್ಶಕರಾದ ಜೋಸೆಫ್ ಪಿರೇರಾ, ಪೂರ್ವಧ್ಯಕ್ಷರಾದ ಶ್ರೀದರ್ ರಾವ್, ನಿಕಟಪೂರ್ವ ಅಧ್ಯಕ್ಷ ಸಂತೋಷ ಜೈನ್, ವಿಕ್ಟರ್, ದೀಪಾ, ಜೇನವಿವ್, ಕೊಕ್ಕಡದ ವಕೀಲರಾದ ಶ್ರೀಮತಿ ಧನ್ಯ ಕೇವಳ, ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜೆಸಿಐ ಕುಟುಂಬದ ಎಲ್ಲ ಸದಸ್ಯರು ಭಾಗವಹಿಸಿ, ಕಾರ್ಯಕ್ರಮದ ಉದ್ದೇಶಕ್ಕೆ ಸಾಥ್ ನೀಡಿದರು.

ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷೆ ಶೋಭಾ ಪಿ.ಬಿ ಸ್ವಾಗತಿದರು. ಜೆಸಿ ವಾಣಿಯನ್ನು ಜೋಯೆಲ್ ಪೀರೆರಾ ವಾಚಿಸಿ ಸಭೆಯನ್ನು ಕಾರ್ಯದರ್ಶಿ ಚಂದನಾ ಜೈನ್ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya
error: Content is protected !!