37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

ಮೊಗ್ರು :ತೀವ್ರತರನಾದ ಅನಾರೋಗ್ಯದಿಂದ ಬಳಲುತಿದ್ದ ಮೊಗ್ರು ಗ್ರಾಮ ಗಾಂತ್ಯೊಟ್ಟ ನಿವಾಸಿ ಸುರೇಶ್ ಅವರನ್ನು ಆ. 8 ರಂದು ತನ್ನ ನಿವಾಸದಿಂದ 108 ಆಂಬುಲೆನ್ಸ್ ಮೂಲಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತಲುಪಿಸಿ ಹೆಚ್ಚಿನ ಚಿಕಿತ್ಸೆಗೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಗಂಗಾಧರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಸ್ಥಳೀಯರಾದ ಗಣೇಶ್ ಬಾoಕ್ಯ, ಬೆಳಿಯಪ್ಪ ಗುಡ್ಡೆಜೆರ, ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರಾದ ಸುನಿಲ್ ಕುಮಾರ್, ಬಂದಾರು ಸಮುದಾಯ ಅರೋಗ್ಯ ಕೇಂದ್ರ ಅಧಿಕಾರಿ ಜಗದೀಶ್ ಎಂ.ವಿ, ಆಂಬುಲೆನ್ಸ್ ಸಿಬ್ಬಂದಿಯವರು ಸಹಕರಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya
error: Content is protected !!