23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ(BNS), 2023 (U/s-189(2),191(2),132,324(6),190) ಅಡಿಯಲ್ಲಿ ಆ.6 ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ ಮಾಡಲಾಗಿದೆ.

Related posts

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya
error: Content is protected !!