22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ(BNS), 2023 (U/s-189(2),191(2),132,324(6),190) ಅಡಿಯಲ್ಲಿ ಆ.6 ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ ಮಾಡಲಾಗಿದೆ.

Related posts

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!