25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ(BNS), 2023 (U/s-189(2),191(2),132,324(6),190) ಅಡಿಯಲ್ಲಿ ಆ.6 ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ ಮಾಡಲಾಗಿದೆ.

Related posts

ಎಸ್.ಡಿ.ಎಂ ಕಾಲೇಜು : ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya
error: Content is protected !!