September 6, 2026
ನಿಧನವರದಿ

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಂಗ್ಲುತ್ಯಾರು ನಿವಾಸಿ ತುಂಗಮ್ಮ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರ ಮಂಗಳೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪುತ್ರಿ ವಿಮಲ, ಸಹೋದರರಾದ ಡೀಕಯ್ಯ ಪೂಜಾರಿ, ಗುರುವಪ್ಪ ಪೂಜಾರಿ, ಸಹೋದರಿಯರಾದ ರತ್ನಾ, ಶಾರದಾ, ರೇವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya
error: Content is protected !!