22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನವರದಿ

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಂಗ್ಲುತ್ಯಾರು ನಿವಾಸಿ ತುಂಗಮ್ಮ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರ ಮಂಗಳೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪುತ್ರಿ ವಿಮಲ, ಸಹೋದರರಾದ ಡೀಕಯ್ಯ ಪೂಜಾರಿ, ಗುರುವಪ್ಪ ಪೂಜಾರಿ, ಸಹೋದರಿಯರಾದ ರತ್ನಾ, ಶಾರದಾ, ರೇವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya
error: Content is protected !!