25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಬಂದಾರು :ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆ. 8 ರಂದು ವರಮಹಾಲಕ್ಷ್ಮೀ ಪೂಜೆಯು ನೆರವೇರಿತು.


ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ ಹಾಗೂ ಮಧುಸೂಧನ ಹೊಳ್ಳ ರವರು ಪೂಜೆ ನೆರವೇರಿಸಿದರು.
ಪೂಜೆಯ ಸಂದರ್ಭದಲ್ಲಿ ಉಜಿರೆ ಅಮೃತ್ ಸಿಲ್ಕ್ಸ್ , ಟೆಕ್ಸ್ ಟೈಲ್ & ರೆಡಿಮೇಡ್ಸ್ ಮಾಲಕರಾದ ಪ್ರಶಾಂತ್ ಜೈನ್, ಹಾಗೂ ಆದಿತ್ಯ ಕ್ಲೋತ್ ಸೆಂಟರ್ ಮಾಲಕರಾದ ವಿಶ್ವನಾಥ ಗೌಡ ಇವರುಗಳು ವರಮಹಾಲಕ್ಷ್ಮೀ ಪೂಜೆಯ ವೃತಧಾರಿಗಳಿಗೆ ರವಿಕೆ ನೀಡಿರುತ್ತಾರೆ. ಮಹಿಳಾ ಸಮಿತಿಯ ಸದಸ್ಯರು ಅಪಾರ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.ನೆರೆದವರಿಗೆಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ, ಹಾಗೂ ಮಹಿಳಾ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!