23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ ಇದರ ನೇತೃತ್ವದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆ. 08 ರಂದು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿತು.

ದುರ್ಗಾ ಪ್ರಸಾದ್ ಕೆ ಕೆಮ್ಮಣ್ಣಾಯ ಗಿರೀಶ್ ಬಾರಿತ್ತಾಯ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಡಳಿತ ಮೋಕ್ತೆಸರರು, ಅಸ್ರಣ್ಣರು, ದೇವಸ್ಥಾನ, ಮಹಿಳಾ ಸಮಿತಿ ಭಜನಾ ಮಂಡಳಿಯ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಸರ್ವ- ಸದಸ್ಯರು ಹಾಗೂ ಊರ ಭಕಕ್ತಾಭಿಮಾನಿಗಳು ಭಾಗವಹಿಸಿದ್ದರು.

Related posts

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!