25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ಮಹಿಳಾ ಸಮಿತಿ ಹಾಗೂ ವರಮಹಾಲಕ್ಷ್ಮಿ ಸಮಿತಿ ಇದರ ನೇತೃತ್ವದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆ. 08 ರಂದು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿತು.

ದುರ್ಗಾ ಪ್ರಸಾದ್ ಕೆ ಕೆಮ್ಮಣ್ಣಾಯ ಗಿರೀಶ್ ಬಾರಿತ್ತಾಯ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಡಳಿತ ಮೋಕ್ತೆಸರರು, ಅಸ್ರಣ್ಣರು, ದೇವಸ್ಥಾನ, ಮಹಿಳಾ ಸಮಿತಿ ಭಜನಾ ಮಂಡಳಿಯ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಸರ್ವ- ಸದಸ್ಯರು ಹಾಗೂ ಊರ ಭಕಕ್ತಾಭಿಮಾನಿಗಳು ಭಾಗವಹಿಸಿದ್ದರು.

Related posts

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya
error: Content is protected !!