September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya
error: Content is protected !!