23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!