23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya
error: Content is protected !!