22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ.

ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ ಮಾಡದೆ ಬೋಳಿಯಾರ್ ನಿಂದ ಮುಳಿಕ್ಕರ್ ಆಗಿ ಪುದುವೆಟ್ಟು ಕಡೆ ತೆರಲಿದೆ ಎನ್ನಲಾಗಿದೆ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya
error: Content is protected !!