September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

ಶಿಬಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನ, ಶಿಬಾಜೆ ಪ್ರಗತಿ ಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟ, ಶಿಬಾಜೆ-ಪೆರ್ಲ ಜ್ಞಾನವಿಕಾಸ ಕೇಂದ್ರಗಳ ಆಶ್ರಯದಲ್ಲಿ ನಡೆಯುವ 33ನೇ ವರ್ಷದ ವರಮಹಾಲಕ್ಷ್ಮೀ ವೃತಾಚರಣೆಯು ಆ.8ರಂದು ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಅಧ್ಯಕ್ಷೆ ಸುಮಿತ್ರಾ ಯೋಗೀಶ್, ಅರಸಿನಮಕ್ಕಿ ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ, ಶಿಬಾಜೆ-ಪೆರ್ಲ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ರಾವ್ ಕಾಯಡ, ಸದಸ್ಯರು , ಶಿಬಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya
error: Content is protected !!