23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

ಶಿಬಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನ, ಶಿಬಾಜೆ ಪ್ರಗತಿ ಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟ, ಶಿಬಾಜೆ-ಪೆರ್ಲ ಜ್ಞಾನವಿಕಾಸ ಕೇಂದ್ರಗಳ ಆಶ್ರಯದಲ್ಲಿ ನಡೆಯುವ 33ನೇ ವರ್ಷದ ವರಮಹಾಲಕ್ಷ್ಮೀ ವೃತಾಚರಣೆಯು ಆ.8ರಂದು ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಅಧ್ಯಕ್ಷೆ ಸುಮಿತ್ರಾ ಯೋಗೀಶ್, ಅರಸಿನಮಕ್ಕಿ ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ, ಶಿಬಾಜೆ-ಪೆರ್ಲ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ರಾವ್ ಕಾಯಡ, ಸದಸ್ಯರು , ಶಿಬಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!