22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ, ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಆಶ್ರಯದಲ್ಲಿ ನೆಲ್ಯಾಡಿಯ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಕಾರ್ಯಕ್ರಮ ಆ.8 ರಂದು ನಡೆಯಿತು.

ಬೆಳ್ತಂಗಡಿಯ ಧಾರ್ಮಿಕ ಮುಖಂಡ,ಬೆಂಗಳೂರು ಉದ್ಯಮಿ, ದಾನಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಅವರ ಧರ್ಮಪತ್ನಿ ತಾರಾ ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು ಇವರು ಪ್ರಸಾದ ರೂಪದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸೀರೆ ದಾನ ಮಾಡಿ ಶುಭ ಕೋರಿದರು.

ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಡಾ | ಗೀತಾ ಕುಮಾರಿ ಟಿ. ಧಾರ್ಮಿಕ ಉಪನ್ಯಾಸ ನೀಡಿದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆ ವೈದ್ಯ ಡಾ | ಶಮಂತ್‌ ವೈ.ಕೆ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯ ಸ್ಕೂಲ್ ಕೌನ್ಸಿಲ‌ರ್ ನಿವೇದಿತಾ ಪ್ರಸನ್ನ ಹಾಜರಿದ್ದರು.

Related posts

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya
error: Content is protected !!