23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ, ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಆಶ್ರಯದಲ್ಲಿ ನೆಲ್ಯಾಡಿಯ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಕಾರ್ಯಕ್ರಮ ಆ.8 ರಂದು ನಡೆಯಿತು.

ಬೆಳ್ತಂಗಡಿಯ ಧಾರ್ಮಿಕ ಮುಖಂಡ,ಬೆಂಗಳೂರು ಉದ್ಯಮಿ, ದಾನಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಅವರ ಧರ್ಮಪತ್ನಿ ತಾರಾ ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು ಇವರು ಪ್ರಸಾದ ರೂಪದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸೀರೆ ದಾನ ಮಾಡಿ ಶುಭ ಕೋರಿದರು.

ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಡಾ | ಗೀತಾ ಕುಮಾರಿ ಟಿ. ಧಾರ್ಮಿಕ ಉಪನ್ಯಾಸ ನೀಡಿದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆ ವೈದ್ಯ ಡಾ | ಶಮಂತ್‌ ವೈ.ಕೆ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯ ಸ್ಕೂಲ್ ಕೌನ್ಸಿಲ‌ರ್ ನಿವೇದಿತಾ ಪ್ರಸನ್ನ ಹಾಜರಿದ್ದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!