25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ವೈಯಕ್ತಿಕ ಅಭಿವೃದ್ಧಿ (Institute for Individual Development) ಸಂಸ್ಥೆಯ ನಿರ್ದೇಶಕರಾದ ಪ್ರೊ. ರೊನಾಲ್ಡ್ ಪಿಂಟೋ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ಭವಿಷ್ಯದ ನಿರ್ಧಾರ ಕೈಗೊಳ್ಳುವ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜೆ ಸ್ವಾಗತಿಸಿ ವಿದ್ಯಾರ್ಥಿನಿ ಸ್ನೇಹಲ್ ವಂದಿಸಿದರು.

Related posts

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!