23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿ ವಿದ್ಯಾರ್ಥಿಗಳಿಂದ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಹಾಗೂ ನೃತ್ಯ ಮಾಡಿ ಪರಸ್ಪರ ತಮ್ಮ ಸಹಪಾಠಿಗಳಿಗೆ ಹಾಗೂ ಸಹೋದರರಿಗೆ ಸಿಹಿ ಹಂಚಿ ರಕ್ಷೆಯನ್ನು ಕಟ್ಟಿ ಹಬ್ಬದ ಆಚರಣೆ ಮಾಡಲಾಯಿತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿನಿ ಧೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya
error: Content is protected !!