23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೂ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್ ರವರನ್ನು ಮಂಗಳೂರು ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಯೋಜಿಸಿದ ಇಂಡಿಯನ್ ಆರ್ಥೋಪೆಡಿಕ್ ಅಸೋಸಿಯೇಷನ್ ಮೂಳೆ ಮತ್ತು ಕೀಲು ದುರ್ಬಲತೆ – 2025 ಕಾರ್ಯಕ್ರಮದಲ್ಲಿ IOA ಸುವರ್ಣ ಸಾಧಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದ್ದಾರೆ.

ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಚೇತನ್ ಶೆಟ್ಟಿ, ಪ್ರೊಫೆಸರ್ ಮತ್ತು HOD, ಡಿಪಾರ್ಟ್ಮೆಂಟ್ ಆಫ್ ಆರ್ಥೋಪೆಡಿಕ್ ಡಾ. ಆತ್ಮಾನಂದ ಹೆಗ್ಡೆ, ಅಸೋಸಿಯೇಟ್ ಪ್ರೊಫೆಸರ್ ಮತ್ತು ಸ್ಪೈನ್ ಸರ್ಜನ್ ಡಾ. ಈಶ್ವರಕೀರ್ತಿ ಸಿ, ಸ್ಪೈನ್ ಸರ್ಜನ್ ಡಾ. ವೈಶಾಕ್ ಭಟ್, ಅಸಿಸ್ಟೆಂಟ್ ಪ್ರೊಫೆಸರ್ ಡಾ. ಕೀರ್ತನ್ ರಂಗ ನಾಯಕ್ ರವರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya
error: Content is protected !!