25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

ಗರ್ಡಾಡಿ : ಶ್ರೀ ಕ್ಷೇತ್ರದ ಧರ್ಮಸ್ಥಳದ ಡಾ| ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಗರ್ಡಾಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಪದ್ಮಶ್ರೀ ಜ್ಞಾನ ವಿಕಾಸ ಎ ಸಂಘದ ಸದಸ್ಯರಾದ ಅಪ್ಪಿ ಶಾಂತಿಬೆಟ್ಟು ಇವರಿಗೆ ಮಂಜೂರಾದ ವೀಲ್ ಚೇರ್ ನ್ನು

ಗರ್ಡಾಡಿ ವಲಯದ ಮೇಲ್ವಿಚಾರಕರು ಶ್ರೀಮತಿ ಹೇಮಾವತಿ ಹಾಗೂ ಒಕ್ಕೂಟ ದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಅಶೋಕ್ ಸಪಲ್ಯ, ಮಾಜಿ ಅಧ್ಯಕ್ಷೆ ವಾರಿಜ ಮತ್ತು ಗರ್ಡಾಡಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಹೇಮಲತಾ ರವರ ಉಪಸ್ಥಿತಿ ಯಲ್ಲಿ ವಿತರಿಸಲಾಯಿತು.

Related posts

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya
error: Content is protected !!