ಗುರುವಾಯನಕೆರೆ : ಇಲ್ಲಿಯ ಶಾರದಾ ನಗರದ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮವು ಆ.8ರಂದು ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ಜರುಗಿತು.
ಗುರುವಾಯನಕೆರೆ : ಇಲ್ಲಿಯ ಶಾರದಾ ನಗರದ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮವು ಆ.8ರಂದು ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ಜರುಗಿತು.
