September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವಲಯ 15ರ ಪ್ರಾಂತ್ಯ E ಯ ವಲಯ ಉಪಾಧ್ಯಕ್ಷ ಸುಹಾಸ್ ಎ.ಪಿಎಸ್ ಮರಿಕೆಯವರು LAV (LO Assistance visit) ಕಾರ್ಯಕ್ರಮವನ್ನು ಸಂತ ಜಾನರ ಹಿ ಪ್ರಾ ಶಾಲೆ ಕೌಕ್ರಾಡಿಯಲ್ಲಿ ಆ.6ರಂದು ನಡೆಯಿತು.

ಈ ಸಂದರ್ಭದಲ್ಲಿ ಅವರು ಘಟಕದಲ್ಲಿ ಇದುವರೆಗೆ ನಡೆದ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದರು ಹಾಗೂ ಮುಂದೆ ನಡೆಸಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಲಯ ಉಪಾಧ್ಯಕ್ಷ ಆಯುಷ್ ಜೈನ್ ಸಭೆಗೆ ಪರಿಚಯಿಸಿದರು.

ಜೆಸಿ ಧನುಷ್ ಮತ್ತು ಜೇಸಿಂತಾ ಡೆಸೋಜಾ ಕಾರ್ಯಕ್ರಮದ ಕುರಿತು ಅನಿಸಿಕೆ ಹೇಳಿದರು. ಮಾರ್ಗದರ್ಶಕರಾದ ಜೋಸೆಫ್ ಪಿರೇರಾ, ಪೂರ್ವಧ್ಯಕ್ಷರಾದ ಶ್ರೀದರ್ ರಾವ್, ನಿಕಟಪೂರ್ವ ಅಧ್ಯಕ್ಷ ಸಂತೋಷ ಜೈನ್, ವಿಕ್ಟರ್, ದೀಪಾ, ಜೇನವಿವ್, ಕೊಕ್ಕಡದ ವಕೀಲರಾದ ಶ್ರೀಮತಿ ಧನ್ಯ ಕೇವಳ, ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜೆಸಿಐ ಕುಟುಂಬದ ಎಲ್ಲ ಸದಸ್ಯರು ಭಾಗವಹಿಸಿ, ಕಾರ್ಯಕ್ರಮದ ಉದ್ದೇಶಕ್ಕೆ ಸಾಥ್ ನೀಡಿದರು.

ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷೆ ಶೋಭಾ ಪಿ.ಬಿ ಸ್ವಾಗತಿದರು. ಜೆಸಿ ವಾಣಿಯನ್ನು ಜೋಯೆಲ್ ಪೀರೆರಾ ವಾಚಿಸಿ ಸಭೆಯನ್ನು ಕಾರ್ಯದರ್ಶಿ ಚಂದನಾ ಜೈನ್ ವಂದಿಸಿದರು.

Related posts

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya
error: Content is protected !!