July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

ಮೊಗ್ರು :ತೀವ್ರತರನಾದ ಅನಾರೋಗ್ಯದಿಂದ ಬಳಲುತಿದ್ದ ಮೊಗ್ರು ಗ್ರಾಮ ಗಾಂತ್ಯೊಟ್ಟ ನಿವಾಸಿ ಸುರೇಶ್ ಅವರನ್ನು ಆ. 8 ರಂದು ತನ್ನ ನಿವಾಸದಿಂದ 108 ಆಂಬುಲೆನ್ಸ್ ಮೂಲಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತಲುಪಿಸಿ ಹೆಚ್ಚಿನ ಚಿಕಿತ್ಸೆಗೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಗಂಗಾಧರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಸ್ಥಳೀಯರಾದ ಗಣೇಶ್ ಬಾoಕ್ಯ, ಬೆಳಿಯಪ್ಪ ಗುಡ್ಡೆಜೆರ, ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರಾದ ಸುನಿಲ್ ಕುಮಾರ್, ಬಂದಾರು ಸಮುದಾಯ ಅರೋಗ್ಯ ಕೇಂದ್ರ ಅಧಿಕಾರಿ ಜಗದೀಶ್ ಎಂ.ವಿ, ಆಂಬುಲೆನ್ಸ್ ಸಿಬ್ಬಂದಿಯವರು ಸಹಕರಿಸಿದರು.

Related posts

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya
error: Content is protected !!