23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ(BNS), 2023 (U/s-189(2),191(2),132,324(6),190) ಅಡಿಯಲ್ಲಿ ಆ.6 ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ ಮಾಡಲಾಗಿದೆ.

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!