37.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನವರದಿ

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಂಗ್ಲುತ್ಯಾರು ನಿವಾಸಿ ತುಂಗಮ್ಮ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರ ಮಂಗಳೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪುತ್ರಿ ವಿಮಲ, ಸಹೋದರರಾದ ಡೀಕಯ್ಯ ಪೂಜಾರಿ, ಗುರುವಪ್ಪ ಪೂಜಾರಿ, ಸಹೋದರಿಯರಾದ ರತ್ನಾ, ಶಾರದಾ, ರೇವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya
error: Content is protected !!