September 6, 2026
ನಿಧನವರದಿ

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಂಗ್ಲುತ್ಯಾರು ನಿವಾಸಿ ತುಂಗಮ್ಮ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರ ಮಂಗಳೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪುತ್ರಿ ವಿಮಲ, ಸಹೋದರರಾದ ಡೀಕಯ್ಯ ಪೂಜಾರಿ, ಗುರುವಪ್ಪ ಪೂಜಾರಿ, ಸಹೋದರಿಯರಾದ ರತ್ನಾ, ಶಾರದಾ, ರೇವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya
error: Content is protected !!