July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಬಂದಾರು :ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆ. 8 ರಂದು ವರಮಹಾಲಕ್ಷ್ಮೀ ಪೂಜೆಯು ನೆರವೇರಿತು.


ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ ಹಾಗೂ ಮಧುಸೂಧನ ಹೊಳ್ಳ ರವರು ಪೂಜೆ ನೆರವೇರಿಸಿದರು.
ಪೂಜೆಯ ಸಂದರ್ಭದಲ್ಲಿ ಉಜಿರೆ ಅಮೃತ್ ಸಿಲ್ಕ್ಸ್ , ಟೆಕ್ಸ್ ಟೈಲ್ & ರೆಡಿಮೇಡ್ಸ್ ಮಾಲಕರಾದ ಪ್ರಶಾಂತ್ ಜೈನ್, ಹಾಗೂ ಆದಿತ್ಯ ಕ್ಲೋತ್ ಸೆಂಟರ್ ಮಾಲಕರಾದ ವಿಶ್ವನಾಥ ಗೌಡ ಇವರುಗಳು ವರಮಹಾಲಕ್ಷ್ಮೀ ಪೂಜೆಯ ವೃತಧಾರಿಗಳಿಗೆ ರವಿಕೆ ನೀಡಿರುತ್ತಾರೆ. ಮಹಿಳಾ ಸಮಿತಿಯ ಸದಸ್ಯರು ಅಪಾರ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.ನೆರೆದವರಿಗೆಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ, ಹಾಗೂ ಮಹಿಳಾ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya
error: Content is protected !!