25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಬಂದಾರು :ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆ. 8 ರಂದು ವರಮಹಾಲಕ್ಷ್ಮೀ ಪೂಜೆಯು ನೆರವೇರಿತು.


ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ ಹಾಗೂ ಮಧುಸೂಧನ ಹೊಳ್ಳ ರವರು ಪೂಜೆ ನೆರವೇರಿಸಿದರು.
ಪೂಜೆಯ ಸಂದರ್ಭದಲ್ಲಿ ಉಜಿರೆ ಅಮೃತ್ ಸಿಲ್ಕ್ಸ್ , ಟೆಕ್ಸ್ ಟೈಲ್ & ರೆಡಿಮೇಡ್ಸ್ ಮಾಲಕರಾದ ಪ್ರಶಾಂತ್ ಜೈನ್, ಹಾಗೂ ಆದಿತ್ಯ ಕ್ಲೋತ್ ಸೆಂಟರ್ ಮಾಲಕರಾದ ವಿಶ್ವನಾಥ ಗೌಡ ಇವರುಗಳು ವರಮಹಾಲಕ್ಷ್ಮೀ ಪೂಜೆಯ ವೃತಧಾರಿಗಳಿಗೆ ರವಿಕೆ ನೀಡಿರುತ್ತಾರೆ. ಮಹಿಳಾ ಸಮಿತಿಯ ಸದಸ್ಯರು ಅಪಾರ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.ನೆರೆದವರಿಗೆಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ, ಹಾಗೂ ಮಹಿಳಾ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya
error: Content is protected !!