25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!