July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ ಬಾರಿ ವಿಜೃಂಭಣೆ ಯಿಂದ ನಡೆಯಿತು.

ಪೂಜಾ ಕಾರ್ಯಕ್ರಮ ದಲ್ಲಿ ಖ್ಯಾತ ಹೃದಯ ತಜ್ಞ ಡಾ ಪದ್ಮನಾಬಾ ಕಾಮತ್ ಬಾಗಿ ಯಾಗಿ ಅವರ ಸೇವಾ ಕಾರ್ಯಕ್ಕೆ ಸನ್ಮಾನಿಸಿ ಸತ್ಕಾರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಪೊರೋಹಿತ ರತ್ನಕರ ಭಟ್ ಮತ್ತು ಪೊರೋಹಿತ ರಾದ ಪ್ರಭಾಕರ್ ಭಟ್ ರವರು ಪೂಜಾ ವಿಧಿ ನಡವೇರಿಸಿದರು ಮತ್ತು ಸಂಘದ ಅಧ್ಯಕ್ಷರು ಪ್ರಭಾಕರ್ ಪ್ರಭು, ಕಾರ್ಯದರ್ಶಿ, ಖಜಾಂಚಿ, ಮಹಿಳಾ ಅಧ್ಯಕ್ಷರು, ಕಾರ್ಯದರ್ಶಿ, ಗೌರವ ಅಧ್ಯಕ್ಷರು, ಸಂಚಾಲಕರು, ಮತ್ತು ಸದಸ್ಯರು ಭಾಗಿಯಾಗಿದ್ದರು.

ಅಧ್ಯಕ್ಷಪ್ರಭಾಕರ್ ಪ್ರಭು ಮೂಡಲಡ್ಕ ಧನ್ಯವಾದಗಳು ತಿಳಿಸಿದರು.

Related posts

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya
error: Content is protected !!