22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ.

ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ ಮಾಡದೆ ಬೋಳಿಯಾರ್ ನಿಂದ ಮುಳಿಕ್ಕರ್ ಆಗಿ ಪುದುವೆಟ್ಟು ಕಡೆ ತೆರಲಿದೆ ಎನ್ನಲಾಗಿದೆ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಯಶಸ್ವಿಗೆ ಶ್ರಮಿಸಿದವರಿಗೆ ಧನ್ನೋಸ್ಮಿ ಕಾರ್ಯಕ್ರಮ: ಶ್ರಮಿಸಿದ ಎಲ್ಲಾ ಸ್ವಯಂ ಸೇವಕರಿಗೆ ಗೌರವಾಪ೯ಣೆ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!